
ಒಡಿಸ್ಸಾ ರೈಲು ದುರಂತದಲ್ಲಿ ಮಡಿದವರ ಕುಟುಂಬಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸಂತಾಪ.
ಬೆಂಗಳೂರು:230 ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡಿರುವ ಒಡಿಸ್ಸಾ ರೈಲು ದುರಂತದ ಬಗ್ಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದಿಗ್ಬ್ರಮೆ ವ್ಯಕ್ತಪಡಿಸಿದ್ದಾರೆ.
ಬಾಲಾ ಸೊರ್ ನಲ್ಲಿ ಸಂಭವಿಸಿರುವ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ.
ದುರಂತದಲ್ಲಿ ಗಾಯಗೊಂಡವರು ಬೇಗ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.