
ಸಾಗರ:ರಾಜಕೀಯ ಪ್ರಭಾವವಿರುವ ಪುಡಾರಿಗಳು ಪೊಲೀಸರೊಂದಿಗೆ ತೆರಳಿ ದೌರ್ಜನ್ಯ – ಮಾಜಿ ಸಚಿವರಾದ ಹೆಚ್.ಹಾಲಪ್ಪ.

ನಂತರದೌರ್ಜನ್ಯ ಖಂಡಿಸಿ, ಪ್ರತಿಭಟನಾ ಮೆರವಣಿಗೆ ಮೂಲಕ AC ಕಛೇರಿಗೆ ಭೇಟಿ ನೀಡಿ, ಬಡ ರೈತ ಕುಟುಂಬಕ್ಕೆ ಸೂಕ್ತ ರಕ್ಷಣೆ ಒದಗಿಸಿ, ತಪ್ಪಿತಸ್ಥರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಮನವಿ ಸ್ವೀಕರಿಸಿದ AC ಮತ್ತು DYSP ಯವರು, ತಪ್ಪಿತಸ್ಥ ಪೊಲೀಸರ ವಿರುದ್ಧ ಇಲಾಖಾ ಕ್ರಮ ಕೈಗೊಂಡು, ಮಹಿಳೆಯ ಕುಟುಂಬಕ್ಕೆ ರಕ್ಷಣೆ ಜೊತೆಗೆ ಸಾಗುವಳಿ ಮಾಡಿಕೊಳ್ಳಲು ಅವಕಾಶ ನೀಡುವ ಬಗ್ಗೆ ಭರವಸೆ ನೀಡಿದರು.
ಮಹಿಳೆಯ ಕುಟುಂಬಸ್ಥರು, ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಕೇವಲ ಐದು ತಿಂಗಳ ಕಾಲವಾದಿಗಳಲ್ಲಿ ನಿಮ್ಮ ಕನಸಿನ ಮನೆ ನಿರ್ಮಾಣ ಮಾಡಿಕೊಡುವ ವಿಶ್ವಾಸಾರ್ಹ ಕಂಪನಿ. ಸಾಗರದ ಪ್ರಪ್ರಥಮ ಕನ್ಸ್ಟ್ರಕ್ಷನ್ ಕಂಪನಿ, ಸಿಮ್-ಟೆಕ್ ಇಂಟೆರ್ ನ್ಯಾಷನಲ್ (Cem-Tech International Construction). ಸಂಪರ್ಕಿಸಿ :- Mob: 9880432555, Off: 08183226655.