ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆಯಿಂದ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ

ಮೈಸೂರು : ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆಯಿಂದ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ.

ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆಯಿಂದ ನಡೆಯುತ್ತಿರುವ ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ. ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ , ಶ್ರೀ ಕ್ಷೇತ್ರದಲ್ಲಿ ಸುತ್ತೂರು ಶ್ರೀ ಮೂಲಮಠ, ಶ್ರೀಗಳ ಗದ್ದಿಗೆ ಮಠ , ಶ್ರೀಗಳ ದಾಸೋಹ ಮಠ, ಕಾಡು ಮಠ , ಇವುಗಳ ಮೂಲ ಮಠದ ಮುಖ್ಯ ದ್ವಾರಗಳು ವಿದ್ಯುತ್ ದೀಪಗಳಿಂದ ಅಲಂಕೃತವಾಗಿ ಬೆಳಕು ಚೆಲ್ಲುತ್ತಿರುವ ಒಂದು ಸುಂದರವಾದ ನೋಟಗಳು..

ವರದಿ: ನಂದಿನಿ ಮೈಸೂರು

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಎಸ್ ಪಿ ಎಸ್ ಟ್ರೇಡಿಂಗ್ Mob: 9880432555.

Leave a Reply

Your email address will not be published. Required fields are marked *